April 19, 2024

Bhavana Tv

Its Your Channel

ಕೊರೋನಾ ಸಂಕಷ್ಟದ ನಡುವೆ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಪತ್ರಕರ್ತರ ಕಾರ್ಯ ಶ್ಲಾಘನೀಯ.

ಚಿಕ್ಕೋಡಿ ; ನಗರದಲ್ಲಿ ಪತ್ರಕರ್ತರನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಕೊರೋನಾ ಲಸಿಕೆ ನೀಡುವ ಅಭಿಯಾನಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಚಾಲನೆ ನೀಡಿದರು.

ಸಮಾಜದ ಹಿತಕ್ಕಾಗಿ ಶ್ರಮಿಸುತ್ತಿರುವ ಪತ್ರಕರ್ತ ಮಿತ್ರರನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿದ ಸನ್ಮಾನ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಜಿ ಅವರ ನಿರ್ಧಾರ ಸ್ವಾಗತಾರ್ಹ. ಕೊರೋನಾ ಸಂಕಷ್ಟದ ಸಂದರ್ಭದಲ್ಲೂ ಜೀವದ ಹಂಗು ತೊರೆದು ನಿಖರ ಹಾಗೂ ವಸ್ತುನಿಷ್ಠ ವರದಿ ನೀಡಲು ಅವಿರತವಾಗಿ ಶ್ರಮಿಸುತ್ತಿರುವ ಪತ್ರಕರ್ತರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ವರದಿ ; ಮಹೇಶ ಶರ್ಮಾ, ಬೆಳಗಾವಿ

ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರದಲ್ಲಿ ಲಾಭ ನಷ್ಟ ಸತಿ ಪತಿ ಕಲಹ ಸಂತಾನ ಸಮಸ್ಯೆ ಲೈಂಗಿಕ ಸಮಸ್ಯೆ ಮನೆಯಲ್ಲಿ ಅಶಾಂತಿ ಸಾಲದ ಬಾಧೆ ಆರೋಗ್ಯದಲ್ಲಿ ಸಮಸ್ಯೆ ಇನ್ನೂ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಫೋನಿನ ಮೂಲಕ ಪರಿಹಾರ ಶತಸಿದ್ಧ ಇಂದೇ ಕರೆ ಮಾಡಿ-9980535870
error: