ಗುಂಡ್ಲುಪೇಟೆ ತಾಲೂಕಿನಲ್ಲಿ ರಸಗೊಬ್ಬರದ ಕೊರತೆ ಇದೆ ಎಂದು ರೈತ ಮುಖಂಡರಾದ ಕಡಬೂರು ಮಂಜುನಾಥ ಆರೋಪಿಸಿದರು. ಅದರ ಅಂಗವಾಗಿ ರಸಗೊಬ್ಬರಗಳ ಆದ ಯೂರಿಯಾ, ಫೋಟೋಸ್, ವಿವಿಧ ರೀತಿಯ ಕಾಂಪ್ಲೆಕ್ಸ್ ಗೊಬ್ಬರಗಳ ಕೊರತೆ ಇದೆ ಇದನ್ನು ನೀಗಿಸಬೇಕು. ಮತ್ತು ಕೃಷಿ ಅಧಿಕಾರಿಗಳು ಮುಂಜಾಗ್ರತ ಕ್ರಮ ವಹಿಸಬೇಕು. ಅಗತ್ಯವಿರುವ ಸಂದರ್ಭದಲ್ಲಿ ಸಿಗುವುದಿಲ್ಲ ಅಗತ್ಯವಿಲ್ಲದಿರುವಾಗ ಸಿಗುತ್ತದೆ. ಒಂದು ರೀತಿಯಲ್ಲಿ ರೈತರಿಗೆ ನಿಗದಿತ ಸಮಯಕ್ಕೆ ಸಿಗುವಂತಾಗಬೇಕು ಇದನ್ನು ಸರಿಪಡಿಸಬೇಕು . ಎಂದು ಮಾಧ್ಯಮದವರ ಮೂಲಕ ಕೃಷಿ ಸಹಾಯಕ ನಿರ್ದೇಶಕರಿಗೆ ಮಾಹಿತಿ ನೀಡಿದರು.
ಇದಕ್ಕೆ ಸ್ಪಂದಿಸಿದ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಎಸ್ ರಂಗಸ್ವಾಮಿ ರವರು ಮಾತನಾಡಿ ರಸಗೊಬ್ಬರದ ಬಗ್ಗೆ ಮಾಹಿತಿ ನೀಡಿದರು
ವರದಿ:ಸದಾನ೦ದ ಕನ್ನೆಗಾಲ ಗುಂಡ್ಲುಪೇಟೆ.
More Stories
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ
ಚುನಾವಣಾ ಪೂರ್ವ ಸಿದ್ಧತೆಯ ಬಗ್ಗೆ ಗುಂಡ್ಲುಪೇಟೆ ತಾಲೂಕು ದಂಡಾಧಿಕಾರಿಗಳಿAದ ಮತ್ತು ಸಹಾಯಕ ಚುನಾವಣಾ ಅಧಿಕಾರಿಗಳಿಂದ ಮಾಹಿತಿ