ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ. ಮಾತಾಡ್ ಮಾತಾಡ್ ಕನ್ನಡ. ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನ ಎಂಬ ವಿನೂತನ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದ್ದು ಅದರಂತೆ ತಾಲೂಕು ಮಟ್ಟದ ಗೀತ ಗಾಯನ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ ಗುಂಡ್ಲುಪೇಟೆ ಪಟ್ಟಣದ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆಯಿತು.ನಾಡಗೀತೆಯೊಂದಿಗೆ ೩ ಕನ್ನಡ ಗೀತೆಗಳನ್ನು ಸಾಮೂಹಿಕವಾಗಿ ಹಾಡಲಾಯಿತು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಯಾದ ರವಿಶಂಕರ್, ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀಕಂಠ ರಾ ಜೇ ಅರಸ್, ಕ್ಷೇತ್ರ ಶಿಕ್ಷಣಾಧಿಕಾರಿ ಆದ ಎಸ್ ಸಿ ಶಿವಮೂರ್ತಿ, ಸಂಪನ್ಮೂಲ ಸಮನ್ವಯ ಅಧಿಕಾರಿಯಾದ ಗುರುಸ್ವಾಮಿ,ಮುಖ್ಯ ಶಿಕ್ಷಕರು ಶಾಲಾ ಸಿಬ್ಬಂದಿ ವರ್ಗದವರು ಹಾಗೂ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು
ವರದಿ ಸದಾನ೦ದ ಕಣ್ಣೆಗಾಲ ಗುಂಡ್ಲುಪೇಟೆ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ