ಗುಂಡ್ಲುಪೇಟೆ . ಪಟ್ಟಣದ ಸರ್ಕಾರಿ ಶಾಲೆ ಎದುರು ಕಾವಲುಪಡೆಯ ಕಚೇರಿಯ ಮುಂಭಾಗದಲ್ಲಿ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮುಖಾಂತರ ೬೬ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು
ಈ ಸಂದರ್ಭದಲ್ಲಿಕಾವಲುಪಡೆಯ ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಮಾಲಿಕ್ ಮಾತನಾಡಿ ಕನ್ನಡದ ನೆಲ-ಜಲ ನಾಡು ನುಡಿಯ ಬಗ್ಗೆ ವಿಶ್ಲೇಷಿಸಿದರು. ಹಾಗೆ ಕರುನಾಡ ಯುವಶಕ್ತಿ ಸಂಘಟನೆಯ ಜಿಲ್ಲಾಧ್ಯಕ್ಷರಾದ ಅಶೋಕ್ ರಾಜ್ ಮಾತನಾಡಿ ಕನ್ನಡ ಪರವಾಗಿ ಹಲವಾರು ವಿಚಾರಗಳನ್ನು ತಿಳಿಸಿದರು.ಹಿರಿಯ ಹೋರಾಟಗಾರರಾದ ಬ್ರಹ್ಮಾನಂದರವರು ಮಾತನಾಡಿ ಕಾವಲುಪಡೆಯ ಕಾರ್ಯವನ್ನು ಮುಕ್ತಕಂಠದಿAದ ಶ್ಲಾಘನೀಯ ಎಂದರು
ಈ ಸಂದರ್ಭದಲ್ಲಿ ಕಾರ್ಯಕ್ರಮದ ರೂವಾರಿ ಯಾದ ಇಲಿಯಾಸ್ ರವರು ಸಾರ್ವಜನಿಕರಿಗೆ ಸಿಹಿ ವಿತರಿಸಿದರು. ಜಿಲ್ಲಾ ಕಾರ್ಯಾಧ್ಯಕ್ಷರಾದ ಅಬ್ದುಲ್ ರಶೀದ್, ಗೌರವಾಧ್ಯಕ್ಷರಾದ ವೆಂಕಟೇಶ್ ಗೌಡ್ರು, ಕಾರ್ಯದರ್ಶಿಗಳಾದ ಮುಬಾರಕ್,ಸಂಚಾಲಕರಾದ ಗುಂಜುಟ್ಟಿ ,ಉಪಾಧ್ಯಕ್ಷರಾದ ಸಾಧಿಕ್ ಪಾಷಾ, ಮಿಠಾಯಿ ಮಂಜುನಾಥ್ , ಎಚ್ ರಾಜು , ಮಿಮಿಕ್ರಿ ರಾಜು ಸೇರಿದಂತೆ ಸಾರ್ವಜನಿಕರು ಹಾಜರಿದ್ದರು
ವರದಿ ಸದಾನ೦ದ ಕಣ್ಣೆಗಾಲ ಗುಂಡ್ಲುಪೇಟೆ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ