ಗುಂಡ್ಲುಪೇಟೆ.ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ಅಂತರರಾಜ್ಯ ಕ್ರೀಡಾಕೂಟದಲ್ಲಿ ಗುಂಡ್ಲುಪೇಟೆ ಜೆಎಸ್ ಎಸ್ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳನ್ನು ಅಭಿನಂದಿಸಿ ಅವರ ಮುಂದಿನ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಅನುಕೂಲವಾಗುವಂತೆ ಎಚ್ ಎಮ್ ಗಣೇಶ್ ಪ್ರಸಾದ್ ರವರು ೫೦ ಸಾವಿರ ರೂಗಳನ್ನು ನೀಡಿದರು .
ಈ ಸಂದರ್ಭದಲ್ಲಿ ಎಚ್ ಎಮ್ ಗಣೇಶ್ ಪ್ರಸಾದ್ ಗಣೇಶ್ ಪ್ರಸಾದ್, ಚಾಮುಲ್ ಅಧ್ಯಕ್ಷರಾದ ಹೆಚ್ ಎಸ್ ನಂಜುAಡ ಪ್ರಸಾದ್, ಮುನಿರಾಜು ಕ್ರೀಡಾಪಟುಗಳು ಹಾಜರಿದ್ದರು.
ವರದಿ: ಸದಾನ೦ದ ಕನ್ನೆಗಾಲ ಗುಂಡ್ಲುಪೇಟೆ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ