ಗುಂಡ್ಲುಪೇಟೆ ತಾಲೂಕಿನ ಮಾದಪಟ್ಟಣ ಉನ್ನತಿಕರಿಸಿದ ಶಾಲೆಯ ಮಕ್ಕಳಿಗೆ ಕರುನಾಡ ಯುವಶಕ್ತಿ ಸಂಘಟನೆಯ ತಾಲೂಕು ಯುವ ಘಟಕದ ಅಧ್ಯಕ್ಷರಾದ ಜಿ ಮಂಜುನಾಥ್ ರವರ ತಂದೆ ನಿವೃತ್ತ ಕೆಪಿಟಿಸಿಎಲ್ ನೌಕರ ಗೋಪಾಲ್ ಹೆಸರಿನಲ್ಲಿ ಮಕ್ಕಳಿಗೆ ಪುಸ್ತಕ ಸಾಮಗ್ರಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಕರುನಾಡ ಯುವಶಕ್ತಿ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ಮುನಿರ್ ಪಾಷಾ, ಯುವ ಘಟಕದ ಅಧ್ಯಕ್ಷರಾದ ಜಿ ಮಂಜುನಾಥ್, ಸಾಹಿತಿ ಕಾಳಿಂಗ ಸ್ವಾಮಿ, ಸುಲೆಮನ್, ಶಿಕ್ಷಕರು ವಿದ್ಯಾರ್ಥಿಗಳು ಗ್ರಾಮಸ್ಥರು ಹಾಜರಿದ್ದರು
ವರದಿ:ಸದಾನಂದ ಕನ್ನೆಗಾಲ ಗುಂಡ್ಲುಪೇಟೆ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ