May 19, 2024

Bhavana Tv

Its Your Channel

ಶಾಲೆಯ ಮಕ್ಕಳಿಗೆ ಪುಸ್ತಕ ಸಾಮಾಗ್ರಿಗಳವಿತರಣೆ

ಗುಂಡ್ಲುಪೇಟೆ ತಾಲೂಕಿನ ಮಾದಪಟ್ಟಣ ಉನ್ನತಿಕರಿಸಿದ ಶಾಲೆಯ ಮಕ್ಕಳಿಗೆ ಕರುನಾಡ ಯುವಶಕ್ತಿ ಸಂಘಟನೆಯ ತಾಲೂಕು ಯುವ ಘಟಕದ ಅಧ್ಯಕ್ಷರಾದ ಜಿ ಮಂಜುನಾಥ್ ರವರ ತಂದೆ ನಿವೃತ್ತ ಕೆಪಿಟಿಸಿಎಲ್ ನೌಕರ ಗೋಪಾಲ್ ಹೆಸರಿನಲ್ಲಿ ಮಕ್ಕಳಿಗೆ ಪುಸ್ತಕ ಸಾಮಗ್ರಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಕರುನಾಡ ಯುವಶಕ್ತಿ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ಮುನಿರ್ ಪಾಷಾ, ಯುವ ಘಟಕದ ಅಧ್ಯಕ್ಷರಾದ ಜಿ ಮಂಜುನಾಥ್, ಸಾಹಿತಿ ಕಾಳಿಂಗ ಸ್ವಾಮಿ, ಸುಲೆಮನ್, ಶಿಕ್ಷಕರು ವಿದ್ಯಾರ್ಥಿಗಳು ಗ್ರಾಮಸ್ಥರು ಹಾಜರಿದ್ದರು

ವರದಿ:ಸದಾನಂದ ಕನ್ನೆಗಾಲ ಗುಂಡ್ಲುಪೇಟೆ

error: