ಗುಂಡ್ಲುಪೇಟೆ ; ಜನವರಿ ೯ನೇ ತಾರೀಖು ನಡೆಯುವ ಮೇಕೆದಾಟು ಪಾದಯಾತ್ರೆಯನ್ನು ಪಕ್ಷದ ವರಿಷ್ಠರ ಆದೇಶದಂತೆ ಜನವರಿ ೧೦ ನೇ ತಾರೀಖಿಗೆ ಮುಂದೂಡಲಾಗಿದೆ. ಮೇಕೆದಾಟು ಪಾದಯಾತ್ರೆ ಕಾರ್ಯಕ್ರಮಕ್ಕೆ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಹೆಚ್ಚಿನ ಜನರು ಬಂದು ಕಾರ್ಯಕ್ರಮದಲ್ಲಿ ಭಾಗವಹಿಸ ಬೇಕೆಂದು ಯುವ ಮುಖಂಡ ಎಚ್ ಎಂ ಗಣೇಶ್ ಪ್ರಸಾದ್ ತಿಳಿಸಿದ್ದಾರೆ.
ವರದಿ ; ಸದಾನಂದ ಕನ್ನೆಗಾಲ ಗುಂಡ್ಲುಪೇಟೆ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ