ಗುಂಡ್ಲುಪೇಟೆ ಪಟ್ಟಣದ ಕಚೇರಿಯಲ್ಲಿ ನಡೆದ ಕರ್ನಾಟಕ ರಾಜ್ಯ ಮೂಲಭೂತ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ವತಿಯಿಂದ 73ನೇ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಲಕ್ಷ್ಮಿ ಮಹೇಶ್ ಧ್ವಜಾರೋಹಣವನ್ನು ನೆರವೇರಿಸಿದರು.ನಂತರ ಮಾತನಾಡಿದ ಅವರು ಭಾರತ ಒಂದು ದೊಡ್ಡ ದೇಶವಾಗಿದ್ದು. ಶ್ರೇಷ್ಠ ಸಂವಿಧಾನವನ್ನು ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರು ನಮಗೆ ನೀಡಿದ್ದಾರೆ ಹಾಗಾಗಿ ಅಂತಹ ಮಹಾನ್ ವ್ಯಕ್ತಿಗಳನ್ನು ಇಂದು ಸ್ಮರಿಸೋಣ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಸಮಿತಿಯ ಸದಸ್ಯರಾದ ಮಾಡ್ರಹಳ್ಳಿ ಮಹೇಶ್, ತಾಲೂಕು ಅಧ್ಯಕ್ಷರಾದ ವಾಸು ಕಿಲಗೆರೆ,ತಾಲೂಕು ಸಂಚಾಲಕರಾದ ಶಿವಪುರ ಕೃಷ್ಣ,ಮತ್ತು
ಮನೋಜ್, ಖಜಾಂಚಿ ಲಕ್ಕೂರು ನಾಗರಾಜ್, ತಾಲೂಕು ಅಧ್ಯಕ್ಷ ಬಾಲು ,ಸುವರ್ಣಮ್ಮ, ಮುತ್ತಣ್ಣ ಇತರರು ಹಾಜರಿದ್ದರು,
ವರದಿ: ಸದಾನಂದ ಕನ್ನೇಗಾಲ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ