ಗುಂಡ್ಲುಪೇಟೆ ತಾಲೂಕಿನ ಮುಕ್ತಿ ಕಾಲೋನಿಯಿಂದ ಬರಗಿ ಗ್ರಾಮಕ್ಕೆ ಬಸ್ ಇಲ್ಲದ ಕಾರಣ ಶಾಲಾ ವಿದ್ಯಾರ್ಥಿಗಳು ದಿನವಿಡೀ ಸುಮಾರು ಎಂಟು ಕಿಲೋಮೀಟರ್ ನಡೆದು ಹೋಗುತ್ತಿದ್ದು. ಇದನ್ನು ಪರಿಗಣಿಸಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಇಲಾಖೆಯ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ಕಾವಲುಪಡೆಯ ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಮಾಲಿಕ್ ಮಾತನಾಡಿ ಬಸ್ ವ್ಯವಸ್ಥೆ ಇಲ್ಲದೆ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗಿದ್ದಕಾರಣ ಕೂಡಲೇ ಬಸ್ ವ್ಯವಸ್ಥೆ ಮಾಡಬೇಕು ಎಂದರು
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಅಮೀರ್, ತಾಲೂಕು ಅಧ್ಯಕ್ಷರಾದ ಅಬ್ದುಲ್ ಮಾಲಿಕ್, ತಾಲೂಕು ಗೌರವಾಧ್ಯಕ್ಷರಾದ ವೆಂಕಟೇಶ್ ಗೌಡ್ರು, ಕಾರ್ಯದರ್ಶಿಗಳಾದ ಮುಬಾರಕ್ ,ಇಲಿಯಾಸ್, ಸಾಧಿಕ್ ಪಾಷಾ ,ಮಿಮಿಕ್ರಿ ರಾಜು ಹೆಚ್.ರಾಜು, ಮಿಟಾಯಿ ಮಂಜು, ಸೇರಿದಂತೆ ಕಾವಲು ಪಡೆ ಯ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು .
ವರದಿ:ಸದಾನಂದ ಕನ್ನೆಗಾಲ ಗುಂಡ್ಲುಪೇಟೆ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ