ಗುಂಡ್ಲುಪೇಟೆ ಚಾಮರಾಜನಗರ ಜಿಲ್ಲಾ ಆರೋಗ್ಯ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಕರ್ನಾಟಕ ಕಾವಲುಪಡೆಯ ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಮಾ ಲಿಕ್ ರವರ ಸುಪುತ್ರಿ ಯಾಸ್ಮಿನಭಾನು ಅವರು ಪ್ರಥಮ ಸ್ಥಾನ ಗಳಿಸಿ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ. ಬಹುಮಾನವನ್ನು ನೀಡಿದ ಕಾಲೇಜಿನ ಪ್ರಾಂಶುಪಾಲರಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಧನ್ಯವಾದಗಳನ್ನ ತಿಳಿಸುವುದರ ಮೂಲಕ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು
ವರದಿ: ಸದಾನಂದ ಕನ್ನೇಗಾಲ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ