ಗುಂಡ್ಲುಪೇಟೆ . ಶ್ರಿ ಗುರುರಾಯರ ಗೋದಾಮ ಉದ್ಘಾಟನೆಯನ್ನು ಕ್ಷೇತ್ರದ ಜನಪ್ರಿಯ ಶಾಸಕರಾದ ಸಿಎಸ್ ನಿರಂಜನ್ ಕುಮಾರ್ ರವರು ಟೆಪ್ ಕತ್ತರಿಸುವ ಮುಖಾಂತರ ಉದ್ಘಾಟನೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷರಾದ ಪಿ. ಗಿರೀಶ್ , ಶ್ರೀರಾಘವೇಂದ್ರ ಮಠದ ಟ್ರಸ್ಟ್ ಅಧ್ಯಕ್ಷರಾದ ರಾಜೇಶ್ವರಿ ಚಂದ್ರಶೇಖರ್, ತಾಲೂಕು ದಂಡಾಧಿಕಾರಿಗಳಾದ ರವಿಶಂಕರ್, ಭಕ್ತಾದಿಗಳು ಹಾಜರಿದ್ದರು. ಈ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ರಾಜೇಶ್ವರಿ ಶ್ರೀ ಚಂದ್ರ ಶೇಖರ್ ಅವರು ತಿಳಿಸಿದ್ದಾರೆ
ವರದಿ: ಸದಾನಂದ ಕನ್ನೇಗಾಲ
More Stories
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ
ಚುನಾವಣಾ ಪೂರ್ವ ಸಿದ್ಧತೆಯ ಬಗ್ಗೆ ಗುಂಡ್ಲುಪೇಟೆ ತಾಲೂಕು ದಂಡಾಧಿಕಾರಿಗಳಿAದ ಮತ್ತು ಸಹಾಯಕ ಚುನಾವಣಾ ಅಧಿಕಾರಿಗಳಿಂದ ಮಾಹಿತಿ