ಗುಂಡ್ಲುಪೇಟೆ ಪಟ್ಟಣದ 14ನೇ ವಾರ್ಡ್ ಜನತಾ ಕಾಲೋನಿ ನಿವಾಸಿಗಳಾದ ಮಂಜುನಾಥ ಮತ್ತು ಉಮಾ ದಂಪತಿ ಪುತ್ರಿ ಎಂ. ತನುಶ್ರೀ ಮೈಸೂರಿನ ಬಾಲಗಂಗಾಧರನಾಥ ಸ್ವಾಮೀಜಿ ಕಾಲೇಜು ವಿದ್ಯಾರ್ಥಿಯಾಗಿದ್ದು. ವಿಜ್ಞಾನ ವಿಭಾಗದಲ್ಲಿ 600 ಕ್ಕೆ 582 ಅಂಕ ಪಡೆದು (97%) ತೆಗೆದುಕೊಂಡು ಗುಂಡ್ಲುಪೇಟೆ ತಾಲೂಕಿಗೆ ಕೀರ್ತಿ ತಂದಿದ್ದಾರೆ. ಅವರಿಗೆ ತಾಲೂಕು ಕುರುಬ ಸಂಘದ ಪರವಾಗಿ ಕುರುಬ ಸಮಾಜದ ಅಧ್ಯಕ್ಷರಾದ ಎಲ್ ಸುರೇಶ್ ರವರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ವರದಿ: ಸದಾನಂದ ಕನ್ನೇಗಾಲ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ