ಗುಂಡ್ಲುಪೇಟೆ ತಾಲೂಕಿನ ಕನ್ನೆಗಾಲ ಗ್ರಾಮದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದ ವತಿಯಿಂದ ಪುನೀತ್ ರಾಜಕುಮಾರ್ ರವರ ಮೊದಲನೇ ವರ್ಷದ ಪುಣ್ಯ ಸ್ಮರಣೆಯನ್ನು ವಿಶೇಷವಾಗಿ ಕ್ಯಾಂಡಲ್ ಹಚ್ಚುವುದರ ಮುಖಾಂತರ ವಿಭಿನ್ನವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದ ಸದಸ್ಯರುಗಳಾದ ಕೃಷ್ಣ , ಮಾದೇಶ್ ,ಮಂಜು, ಗೋಪಾಲ್ ರಾಜು ,ಪುಟ್ಟರಾಜು, ಸಂತೋಷ್ ,ಸುರೇಶ್ ಕೆ ಎಂ. ಗೋವಿಂದರಾಜು, ಮಂಜುನಾಥ್ ,ಹಾಗೂ ಮಾದೇಶ್ ಎಂ. ಹಾಗೂ ಇನ್ನು ಮುಂತಾದಅಭಿಮಾನಿಗಳು ಉಪಸ್ಥಿತರಿದ್ದರು
ವರದಿ: ಸದಾನಂದ ಕನ್ನೆಗಾಲ
More Stories
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ
ಚುನಾವಣಾ ಪೂರ್ವ ಸಿದ್ಧತೆಯ ಬಗ್ಗೆ ಗುಂಡ್ಲುಪೇಟೆ ತಾಲೂಕು ದಂಡಾಧಿಕಾರಿಗಳಿAದ ಮತ್ತು ಸಹಾಯಕ ಚುನಾವಣಾ ಅಧಿಕಾರಿಗಳಿಂದ ಮಾಹಿತಿ