April 20, 2024

Bhavana Tv

Its Your Channel

ಮಂಗಗಳಿಗೆ ಕಡಿವಾನ ಹಾಕುವಂತೆ ಕರ್ನಾಟಕ ಕಾವಲು ಪಡೆಯ ವತಿಯಿಂದ ಆಗ್ರಹ

ಗುಂಡ್ಲುಪೇಟೆ ಪಟ್ಟಣದ 16ನೇ ವಾರ್ಡ್ ಜನತಾ ಕಾಲೋನಿಯಲ್ಲಿ ಮಂಗಗಳ ಹಾವಳಿ ದಿನದಿಂದ ದಿನಕ್ಕೆ ಜಾಸ್ತಿ ಆಗಿರುವುದರಿಂದ ಜನರ ಜೀವನಕ್ಕೆ ತೊಂದರೆ ಆಗುತ್ತದೆ. ಕೂಡಲೇ ಪುರಸಭೆ ಆಡಳಿತ ಕ್ರಮವಹಿಸಬೇಕು ಎಂದು ಕರ್ನಾಟಕ ಕಾವಲು ಪಡೆಯ ತಾಲೂಕು ಘಟಕದ ಅಧ್ಯಕ್ಷರಾದ ಎ. ಅಬ್ದುಲ್ ಮಾಲಿಕ್ ಆಗ್ರಹಿಸಿದ್ದಾರೆ.

ವರದಿ:ಸದಾನಂದ ಕನ್ನೆಗಾಲ

error: