ಗುಂಡ್ಲುಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪ್ರತಿ ಸೋಮವಾರದಂತೆ 2.30ಕ್ಕೆ ನಡೆಯಬೇಕಿದ್ದ ಜನ ಸಂಪರ್ಕ ಸಭೆ ಈ ಸೋಮವಾರ 4.30 ಗಂಟೆ ಆದರೂ ಶಾಸಕರು ಸರಿಯಾದ ವೇಳೆಗೆ ಬರದೆ ಅಧಿಕಾರಿಗಳನ್ನು ಮತ್ತು ಸಾರ್ವಜನಿಕರನ್ನು ಕಾಯಿಸಿ ತಡವಾಗಿ ಜನ ಸಂಪರ್ಕ ಸಭೆಗೆ ಆಗಮಿಸಿದ್ದು ಕಂಡು ಬಂದಿದೆ. ತಾಲೂಕಿನ ಜನರ ಕಷ್ಟಕ್ಕೆ ಸ್ಪಂದಿಸಬೇಕಾದ ಶಾಸಕರು ಸರಿಯಾಗಿ ವೇಳಾಪಟ್ಟಿಯನ್ನು ಅನುಸರಿಸದಿದ್ದರೆ ಇನ್ನು ಜನಸಾಮಾನ್ಯರ ಕುಂದು ಕೊರತೆಗಳನ್ನು ಹೇಗೆ ನಿಭಾಯಿಸುತ್ತಾರೆ ಎಂಬುದು ಸಾರ್ವಜನಿಕ ವಲಯದಲ್ಲಿ ಮೂಡಿ ಬಂದಿದೆ.
More Stories
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ
ಚುನಾವಣಾ ಪೂರ್ವ ಸಿದ್ಧತೆಯ ಬಗ್ಗೆ ಗುಂಡ್ಲುಪೇಟೆ ತಾಲೂಕು ದಂಡಾಧಿಕಾರಿಗಳಿAದ ಮತ್ತು ಸಹಾಯಕ ಚುನಾವಣಾ ಅಧಿಕಾರಿಗಳಿಂದ ಮಾಹಿತಿ