ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಹೊರ ರೋಗಿಗಳಿಗೆ ಚೀಟಿ ನೀಡುವ ಸಮಯದಲ್ಲಿ ತಮ್ಮ ತಮ್ಮ ಆಧಾರ್ ಕಾರ್ಡ್ ನಂಬರ್ ಗಳನ್ನು ಓಟಿಪಿ ಮೂಲಕ ಆಸ್ಪತ್ರೆಯ ಸಿಬ್ಬಂದಿಗಳು ಕೇಳುತ್ತಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸಿದ ತಾಲೂಕಿನ ರೈತ ಮುಖಂಡ ಕಡು ಬೂರು ಮಂಜುನಾಥ್ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಮಂಜುನಾಥ್ ರವರನ್ನು ತರಾಟೆಗೆ ತೆಗೆದುಕೊಂಡರು. ನಿಮ್ಮ ಆಸ್ಪತ್ರೆಯಲ್ಲಿ ವ್ಯವಸ್ಥೆ ಬದಲಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾಗಿ ಆಸ್ಪತ್ರೆಯ ಮುಂದೆ ಹೋರಾಟ ಮಾಡುವುದಾಗಿ ಕಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.ಈ ಸಂದರ್ಭದಲ್ಲಿ ಮಾಡ್ರಹಳ್ಳಿ ಮಹದೇವಪ್ಪ ,ಹೊಸೂರು ಮಹೇಶ್, ಹಾಲಳ್ಳಿ ಮಹೇಶ್, ಕುಂ ದುಕೆರೆ ಸಂಪತ್ತು ,ಇನ್ನು ಮುಂತಾದವರು ಉಪಸ್ಥಿತರಿದ್ದರು.
ವರದಿ: ಸದಾನಂದ ಕನ್ನೇಗಾಲ
More Stories
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ
ಚುನಾವಣಾ ಪೂರ್ವ ಸಿದ್ಧತೆಯ ಬಗ್ಗೆ ಗುಂಡ್ಲುಪೇಟೆ ತಾಲೂಕು ದಂಡಾಧಿಕಾರಿಗಳಿAದ ಮತ್ತು ಸಹಾಯಕ ಚುನಾವಣಾ ಅಧಿಕಾರಿಗಳಿಂದ ಮಾಹಿತಿ