ಗುಂಡ್ಲುಪೇಟೆ. ಚಾಮರಾಜನಗರ ಜಿಲ್ಲೆಯ ರೈತ ಪರ್ವ ಸಂಘಟನೆ ಜಿಲ್ಲಾಧ್ಯಕ್ಷರಾಗಿ ಗುಂಡ್ಲುಪೇಟೆ ಪಟ್ಟಣದ ಸುರೇಶ್ ರವರು ಭಾನುವಾರ ನಡೆದ ರೈತ ಸಂಘಟನೆಯ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರೈತ ಪರ್ವದ ರಾಜ್ಯಾಧ್ಯಕ್ಷರಾಗಿರುವ ಅರುಣ್ ಕುಮಾರ್ ರವರು ಘೋಷಣೆ ಮಾಡಿದರು. ನಂತರ ಮಾತನಾಡಿದ ಅವರು ರೈತರ ಸಮಸ್ಯೆಗಳನ್ನು ಬಗೆ ಹರಿಸಲು ತಮ್ಮ ಅಧಿಕಾರ ಅವಧಿಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಜಿಲ್ಲಾಧ್ಯಕ್ಷರಿಗೆ ಸಲಹೆ ನೀಡಿದರು. ಸಂಘಟನೆ ಕಾರ್ಯಕರ್ತರು ಹಾಗೂ ರೈತ ಮುಖಂಡರುಗಳು ಉಪಸ್ಥಿತರಿದ್ದರು.
ವರದಿ: ಸದಾನಂದ ಕನ್ನೇಗಾಲ
More Stories
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.
16ನೇ ತಾರೀಕು ನೀರಿಗಾಗಿ ಚಳುವಳಿ
ಚಾಮರಾಜನಗರ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಂದ ನಾಮಪತ್ರ ಸಲ್ಲಿಕೆ