April 30, 2024

Bhavana Tv

Its Your Channel

ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ

ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಶಿಗೇವಾಡಿ ಗ್ರಾಮದಲ್ಲಿ ಹಿಂದೂ ದೇವಾಲಯವನ್ನು ಅತಿಕ್ರಮಣವಾಗಿ ಒಡೆದು ಹಾಕಿದ್ದಾರೆ. ಅದನ್ನು ತೀವ್ರವಾಗಿ ಖಂಡಿಸಿದ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಬೇಗೂರು ಪೋಲಿಸ್ ಠಾಣೆ ಮುಂಭಾಗ ಆಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ವಿರುದ್ಧ ಪೊಲೀಸರು ಸಿಆರ್ಪಿಸಿ107 ರಡಿ ದೂರು ದಾಖಲಿಸಿದ್ದಾರೆ . ಪೊಲೀಸರ ವಿರುದ್ಧಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಧಿಕ್ಕಾರವನ್ನು ಹಾಕುವುದರ ಮುಖಾಂತರ ಆಕ್ರೋಶ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಇದ್ದರು.

ವರದಿ: ಸದಾನಂದ ಕನ್ನೇಗಾಲ

error: