
ಗುಂಡ್ಲುಪೇಟೆ : ಪಟ್ಟಣದ ಶಿವಾನಂದ ಸ್ಮಾರಕದ ಮುಂಭಾಗ ಕರ್ನಾಟಕ ಕಾವಲು ಪಡೆಯ ವತಿಯಿಂದ ೭೪ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಿಲಾಯಿತು,
ಈ ಸಂದರ್ಭದಲ್ಲಿ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕರಾದ ಸುಭಾಷ್ ಮಾಡ್ರಹಳ್ಳಿ ಮಾತನಾಡಿ ಹಲವಾರು ಗಣ್ಯರ ಸಾಧನೆಯನ್ನು ಸ್ಮರಿಸಿದ್ದರು. ಕಾರ್ಯಕ್ರಮದ ನೇತೃತ್ವವನ್ನು ಕರ್ನಾಟಕ ಕಾವಲು ಪಡೆಯ ತಾಲೂಕು ಅಧ್ಯಕ್ಷರಾದ ಅಬ್ದುಲ್ ಮಾಲಿಕ್ ರವರು ವಹಿಸಿದರು.ಈ ಸಂದರ್ಭದಲ್ಲಿ ಹಿರಿಯ ಕನ್ನಡ ಪರ ಹೋರಾಟಗಾರರಾದ ಬ್ರಹ್ಮಾನಂದ, ಕಾವಲು ಪಡೆಯ ಸಂಘಟನೆಯ ಪದಾಧಿಕಾರಿಗಳಾದ, ಅಮೀರ್, ಮುಬಾರಕ್, ಇ ಲಿಯಸ್, ಕುಂಜಟ್ಟಿ, ವೆಂಕಟೇಶ್ ಗೌಡ್ರು, ಶಕೀಲ್ .ಮಲ್ಲೇಶ್ ,ತತ್ವಪದ ಕಾರರಾದ ಮಾದಯ್ಯ, ಹಾಗೂ ಮಿಮಿಕ್ರಿ ರಾಜು .ಹೆಚ್ ರಾಜು. ಉಪಸ್ಥಿತರಿದ್ದರು
ಸದಾನಂದ ಕಣ್ಣೇಗಾಲ
More Stories
ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗು ಮಕ್ಕಳ ರಕ್ಷಣೆ ಕಾಯ್ದೆ ಒಂದು ದಿನದ ತರಬೇತಿ
ಪ್ರಕೃತಿ ವಿಕೋಪದಿಂದಾಗಿ ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಬಾರಿ ಬಿರುಗಾಳಿ ಉಂಟಾಗಿ ಅಪಾರ ಪ್ರಮಾಣದ ಬಾಳೆ ತೋಟ ನಷ್ಟವಾಗಿದೆ.