April 18, 2024

Bhavana Tv

Its Your Channel

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಕಾಂಗ್ರೆಸ್ ಅಭ್ಯರ್ಥಿ ಎಚ್ ಎಂ ಗಣೇಶ್ ಪ್ರಸಾದ್ ನಾಮಪತ್ರ ಸಲ್ಲಿಕೆ

ಗುಂಡ್ಲುಪೇಟೆ ; ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಂದು ಪಟ್ಟಣದ ತಾಲೂಕು ಕಚೇರಿಗೆ ತೆರಳಿ ಚುನಾವಣಾ ಅಧಿಕಾರಿಯಾದ ಮಲ್ಲಿಕಾರ್ಜುನ್ ರವರಿಗೆ ನಾಮಪತ್ರವನ್ನು ಸಲ್ಲಿಸಿದರು.
ಶ್ರೀ ಕ್ಷೇತ್ರ ಸ್ಕಂದಗಿರಿ ಪಾರ್ವತಮ್ಮನವರ ದೇವಾಲಯಕ್ಕೆ ಭೇಟಿ ನೀಡಿ ಮತ್ತು ಪಟ್ಟಣದ ಶ್ರೀ ವಿಜಯನ ಸ್ವಾಮಿ ದೇವಸ್ಥಾನಕ್ಕೆ ವಿಶೇಷ ಪೂಜೆ ಸಲ್ಲಿಸಿ ತಮ್ಮ ಅಪಾರ ಬೆಂಬಲಿಗರೊ0ದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಲೋಕಸಭಾ ಸದಸ್ಯರಾದ ಸಿದ್ದರಾಜು ,ಮಾಜಿ ಕಾಡ ಅಧ್ಯಕ್ಷರಾದ ಎಚ್ ಎಸ್ ನಂಜಪ್ಪ ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುನಿರಾಜು ವಕೀಲರಾದ ವೃಷಭೇಂದ್ರ ಪ್ರಸಾದ್ ಉಪಸ್ಥಿತರಿದ್ದರು.

error: