April 26, 2024

Bhavana Tv

Its Your Channel

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ನೂತನ ಶಾಸಕರ ಕಚೇರಿ ಉದ್ಘಾಟನೆ

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಹೆಚ್ ಎಂ ಗಣೇಶ್ ಪ್ರಸಾದ್ ರವರು ಪ್ರಮಾಣ ವಚನ ಸ್ವೀಕರಿಸಿ ಗುರುವಾರ ತಮ್ಮ ಕ್ಷೇತ್ರಕ್ಕೆ ಆಗಮಿಸಿ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೇರವೇರಿಸಿ ತಮ್ಮ ನೂತನ ಕಚೇರಿಯನ್ನು ಉದ್ಘಾಟಿಸಿದರು.
ನಂತರ ಶಾಸಕರನ್ನು ಭೇಟಿ ಮಾಡಿದ ನೂರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಅಭಿನಂದನೆಗಳನ್ನ ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಕಾಡಾಧ್ಯಕ್ಷರಾದ ಎಚ್ ಎಸ್ ನಂಜಪ್ಪ ,ಚಾಮುಲ್ ನಿರ್ದೇಶಕರಾದ ನಂಜುAಡ ಪ್ರಸಾದ್, ಪಿ ಬಿ ರಾಜಶೇಖರ್, ಕಬ್ಬಹಳ್ಳಿ ಮಹೇಶ್ , ಎಚ್ ಎನ್ ನಟೇಶ್ , ಯುವ ಕಾಂಗ್ರೆಸ್ ಅಧ್ಯಕ್ಷ ಗುರುಪ್ರಸಾದ್,ನವೀನ್, ಮನಿ ಮಡ ಹಳ್ಳಿ, ಮಂಜಪ್ಪ ಶಿವಪುರ ಸೇರದಂತೆ ಇನ್ನೂ ಅನೇಕರು ಇದ್ದರು.

error: