March 29, 2025

Bhavana Tv

Its Your Channel

ಉದ್ಯಮ್ ಭವನ್ ಹೋಟೆಲ್ ಮಾಲೀಕರಾದ ನೇನೇಕಟ್ಟೆ ಬಸವರಾಜಪ್ಪ ನಿಧನ

ಗುಂಡ್ಲುಪೇಟೆ; ತಾಲೂಕಿನ ನೇನೇಕಟ್ಟೆ ಗ್ರಾಮದ ಬಸವರಾಜಪ್ಪ ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೃತರು ಪತ್ನಿ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ,. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ನೇನೇಕಟ್ಟೆ ಗ್ರಾಮದಲ್ಲಿ ಶನಿವಾರ ನೆರವೇರಲಿದೆ. ಈ ಸಂದರ್ಭದಲ್ಲಿ ಶಾಸಕರಾದ ಎಚ್ ಎಮ್ ಗಣೇಶ್ ಪ್ರಸಾದ್, ಎಚ್ ಎಸ್ ನಂಜಪ್ಪ, ಕಬ್ಬಳ್ಳಿ ಮಹೇಶ್, ಪುರಸಭೆ ಅಧ್ಯಕ್ಷ ಕಿರಣ್ ಗೌಡ, ಕಸಾ ಪ್ಪ ಜಿಲ್ಲಾಧ್ಯಕ್ಷ ಶೈಲ ಕುಮಾರ್ ಸೇರಿದಂತೆ ಇನ್ನು ಅನೇಕ ಮಂದಿ ಮುಖಂಡರುಗಳು ಸಂತಾಪವನ್ನಸೂಚಿಸಿದ್ದಾರೆ.
ವರದಿ : ಸದಾನಂದ ಕನ್ನೆಗಾಲ ಗುಂಡ್ಲಪೇಟೆ

error: