ಬಾಗೇಪಲ್ಲಿ ತಾಲ್ಲೂಕಿನಾದ್ಯಂತ ಕಳ್ಳರ ಹಾವಳಿ ಹೆಚ್ಚಾಗಿದ್ದು, ಆಭರಣ ಅಂಗಡಿಯೊAದರಲ್ಲಿ ನೋಡ ನೋಡುತ್ತಿದ್ದಂತೆ ಚಿನ್ನದ ಸರವನ್ನ ಎಗರಿಸಿದ ಖತರ್ನಾಕ್ ಕಳ್ಳ ತನ್ನ ಕೈ ಚಳಕ ತೋರಿ ಪರಾರಿಯಾಗಿದ್ದಾನೆ..
ಬಾಗೇಪಲ್ಲಿ ಪಟ್ಟಣದ ಆಭರಣದ ಅಂಗಡಿಯಲ್ಲಿ ಈ ಕೃತ್ಯ ನಡೆದಿದ್ದು, ಬಂಗಾರ ಖರೀದಿಸಲು ಮಹಿಳೆಯರು ಜಮಾಯಿಸಿದ ವೇಳೆ ಕಳ್ಳ ತನ್ನ ಕೈಚಳಕ ತೋರಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಸರ ಎಗರಿಸಿ ಎಸ್ಕೇಪ್ ಆಗಿದ್ದಾನೆ.
ಈ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು ಕಳ್ಳನ ಕರಾಮತ್ತು ಬೆರೆಗಾಗಿಸುವಂತಿದೆ..ಬಾಗೇಪಲ್ಲಿ ತಾಲ್ಲೂಕು ಪೋಲಿಸ್ ಠಾಣೆಯು ವ್ಯಾಪ್ತಿಯ ಕಳ್ಳನ ಶೋಧ ನಡೆಸುತ್ತಿದ್ದಾರೆ.
More Stories
ಬಾಗೇಪಲ್ಲಿ ಕ್ಷೇತ್ರದ 3 ಲಕ್ಷ ನಾಗರೀಕರಿಗೆ ಪೂರ್ಣ ಪ್ರಮಾಣದಲ್ಲಿ ಉಚಿತ ಹೆಲ್ತ್ ಕಾರ್ಡ್ ವಿತರಣೆ
ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಿಂದ ರಕ್ಷಾ ಬಂಧನ ಆಚರಣೆ
ಗುರಿ ಮುಟ್ಟಬೇಕು ಎನ್ನುವ ಛಲ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು- ಡಾ. ಎ.ಹೆಚ್.ರಾಮರಾವ್