ಬಾಗೇಪಲ್ಲಿ:- ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮವು ಬ್ರಹ್ಮಕುಮಾರಿ ಅಂಬಿಕಾ ಹಾಗೂ ಮೀರಾ ನೇತೃತ್ವದಲ್ಲಿ ಅನೇಕರಿಗೆ ರಕ್ಷಾ ಬಂಧನದ ಬಗ್ಗೆ ಅರಿವು ಮೂಡಿಸಿದರು.
ಈ ವೇಳೆ ಬ್ರಹ್ಮಕುಮಾರಿ ವಿದ್ಯಾಲಯದ ಅಂಬಿಕಾ ನವರು ಮಾತನಾಡಿ ಸೃಷ್ಟಿಕರ್ತ ಭಗವಂತನ ಸಂದೇಶಗಳನ್ನು ಪ್ರತಿಯೊಬ್ಬರು ಅರ್ಥಮಾಡಿಕೊಳ್ಳ ಬೇಕು ಹಾಗೂ ನಮ್ಮ ಪರಂಪರೆಯ ಸಂಸ್ಕೃತಿ ಬಗ್ಗೆ ಅರಿತುಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಸೋದರ-ಸೋದರಿಯರ ಸಂಬAಧವನ್ನು ಕೈಗೆ ರಾಖಿ ಕಟ್ಟುವುದರ ಮೂಲಕ ಮತ್ತಷ್ಟು ಸಂಬAಧ ಗಳನ್ನು ಗಟ್ಟಿಯಾಗಿರುವಂತೆ ಸಾರಾಂಶವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸುಪ್ರಿಯಾ,ಮೀನಾ,ರಂಗನಾಥನ್ ಸೇರಿದಂತೆ ಇತರರು ಇದ್ದರು.
ವರದಿ: ಗೋಪಾಲ ರೆಡ್ಡಿ
More Stories
ಬಾಗೇಪಲ್ಲಿ ಕ್ಷೇತ್ರದ 3 ಲಕ್ಷ ನಾಗರೀಕರಿಗೆ ಪೂರ್ಣ ಪ್ರಮಾಣದಲ್ಲಿ ಉಚಿತ ಹೆಲ್ತ್ ಕಾರ್ಡ್ ವಿತರಣೆ
ಗುರಿ ಮುಟ್ಟಬೇಕು ಎನ್ನುವ ಛಲ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು- ಡಾ. ಎ.ಹೆಚ್.ರಾಮರಾವ್
ಪೆನಮಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಸಿ ಶಾಲಾ ಸಂಸತ್ತು ರಚನೆ