April 27, 2024

Bhavana Tv

Its Your Channel

ಕಾನೂನು ಸಾಕ್ಷರಥ ರಥ ಸಂಚಾರ ಹಾಗೂ ಜನತಾ ನ್ಯಾಯಾಲಯ ಅಭಿಯನಕ್ಕೆ ಚಾಲನೆ

ತಾಲುಕಾ ಕಾನೂನು ಸೇವಾ ಸಮಿತಿ, ಹೊನ್ನಾವರ, ವಕೀಲರ ಸಂಘ, ಕಂದಾಯ ಇಲಾಖೆ, ತಹಶೀಲ್ದಾರರ ಇಲಾಖೆ, ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ, ಮತ್ತು ವಿವಿಧ ಸಂಘ ಸಂಸ್ಥೆಗಳು ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಸಾಕ್ಷರಥ ರಥ ಸಂಚಾರ ಹಾಗೂ ಜನತಾ ನ್ಯಾಯಾಲಯ ಅಭಿಯನಕ್ಕೆ ಚಾಲನೆ ನಿಡಲಾಯಿತು.
ಸಮಾರಂಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮಧುಕರ್ ಪಿ. ಭಾಗವತ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶ್ರೀಮತಿ ಸನ್ಮತಿ ಎಸ್. ಆರ್. , ಅಧ್ಯಕ್ಷ ಕೆ.ವಿ. ನಾಯ್ಕ, ಸಹಾಯಕ ಸರ್ಕಾರಿ ಅಭಿಯೋಜಕ ಬದರಿನಾಥ ನಾಯರಿ ಕೆ., ಹೆಚ್ಚುವರಿ ಸರ್ಕಾರಿ ವಕೀಲ ಪ್ರಮೋದ ಎಲ್. ಭಟ್ಟ, ಕಾರ್ಯದರ್ಶಿ ಸೂರಜ್ ಜಿ. ನಾಯ್ಕ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉದ್ಘಾಟರಾಗಿ ಆಗಮಿಸಿದ ಹಿರಿಯ ಸಿವಿಲ್ ನ್ಯಾಯಾಧೀಶ ಎಮ್ ವಿ. ಚೆನ್ನಕೇಶವ ರೆಡ್ಡಿ ಸಮಾರಂಭದಲ್ಲಿ ಉಪಸ್ಥಿತರಿದ್ದರು . ಸಮಾರಂಭದ ಅದ್ಯಕ್ಷರಾಗಿ ಕೆ.ವಿ.ನಾಯ್ಕ ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶ ಮಧುಕರ ಪಿ. ಭಾಗವತ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶ್ರೀಮತಿ ಸನ್ಮತಿ ಎಸ್.ಆರ್, ಮತ್ತು ಶಿಶು ಅಭಿವೃದ್ದಿ ಯೋಜನಾಧಿಕಾರಿ ವೀರುಪಾಕ್ಷ ಗೌಡ ಪಾಟೀಲ್ ಅವರು ಅಥಿತಿಗಳಾಗಿ ಉಪಸ್ಥಿತರಿದ್ದರು. ಉಪನ್ಯಾಸಕ ಎಚ್ ಪಿ. ಎಸ್. ಸ್ಥಿತಿಗಾರ ಎಮ್. ಎಸ್. ಹೆಗಡೆ ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದರು.

error: