ಭಟ್ಕಳ ತಾಲೂಕಿನ ಕರಾವಳಿ ತೀರ ಸಂರಕ್ಷಣಾ ತಡೆಗೋಡೆ ನಿರ್ಮಾಣಗೆ ಭಟ್ಕಳ ವಿಧಾನಸಭಾ ಕ್ಷೇತ್ರ ಶಾಸಕ ಸುನೀಲ್ ನಾಯ್ಕರವರಿಂದ ಸೋಮವಾರ ಚಾಲನೆ ನೀಡಲಾಯಿತು. ಮುರ್ಡೇಶ್ವರ – ತುದಳ್ಳಿ – ಹರಿಕಾಂತರಕೇರಿ – ಬೆಂಗ್ರೆ ೧ – ಬೈಲೂರು ಹರಿಕಾಂತರಕೇರಿಗಳಗೆ ಅಂದಾಜು ಮೊತ್ತ ೫ ಕೋಟಿ ರೂಪಾಯಿ ಕಮಗಾರಿಗೆ ಚಲನೆ ದೊರದಂತಾಗಿದೆ.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.