ಭಟ್ಕಳ ತಾಲೂಕಿನ ಕರಾವಳಿ ತೀರ ಸಂರಕ್ಷಣಾ ತಡೆಗೋಡೆ ನಿರ್ಮಾಣಗೆ ಭಟ್ಕಳ ವಿಧಾನಸಭಾ ಕ್ಷೇತ್ರ ಶಾಸಕ ಸುನೀಲ್ ನಾಯ್ಕರವರಿಂದ ಸೋಮವಾರ ಚಾಲನೆ ನೀಡಲಾಯಿತು. ಮುರ್ಡೇಶ್ವರ – ತುದಳ್ಳಿ – ಹರಿಕಾಂತರಕೇರಿ – ಬೆಂಗ್ರೆ ೧ – ಬೈಲೂರು ಹರಿಕಾಂತರಕೇರಿಗಳಗೆ ಅಂದಾಜು ಮೊತ್ತ ೫ ಕೋಟಿ ರೂಪಾಯಿ ಕಮಗಾರಿಗೆ ಚಲನೆ ದೊರದಂತಾಗಿದೆ.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ