ಭಟ್ಕಳ ; ಸಿದ್ಧಾರ್ಥ ಪದವಿ ಕಾಲೇಜು, ಶಿರಾಲಿಯ ವಿದ್ಯಾರ್ಥಿನಿ ಕು.ಅಶ್ವಿನಿ ಗುರುದಾಸ ಪೈ ಬಿ.ಎಸ್ಸಿ ಅಂತಿಮ ಪರೀಕ್ಷೆಯಲ್ಲಿ ಶೇ. ೯೪.೬೧ ಅಂಕ ಗಳಿಸಿ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ೬ ನೇ ರ್ಯಾಂಕ್ ಗಳಿಸಿದ್ದಾಳೆ.
ಕು.ಅಶ್ವಿನಿ ಗುರುದಾಸ ಪೈ ಒಟ್ಟು ೩೬೦೦ ರಲ್ಲಿ ೩೪೦೬ಅಂಕ ಗಳಿಸಿ ತನ್ನ ಪ್ರತಿಭೆಯನ್ನು ಮೆರೆದಿದ್ದಾಳೆ. ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿನಿಗೆ ಸಿದ್ಥಾರ್ಥ ಎಜುಕೇಶನ್ ಟ್ರಸ್ಟ ಆಡಳಿತ ಮಂಡಳಿ,ಕಾಲೇಜಿನ ಪ್ರಾಚಾರ್ಯರು ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.