
ಭಟ್ಕಳ ; ಸಿದ್ಧಾರ್ಥ ಪದವಿ ಕಾಲೇಜು, ಶಿರಾಲಿಯ ವಿದ್ಯಾರ್ಥಿನಿ ಕು.ಅಶ್ವಿನಿ ಗುರುದಾಸ ಪೈ ಬಿ.ಎಸ್ಸಿ ಅಂತಿಮ ಪರೀಕ್ಷೆಯಲ್ಲಿ ಶೇ. ೯೪.೬೧ ಅಂಕ ಗಳಿಸಿ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ೬ ನೇ ರ್ಯಾಂಕ್ ಗಳಿಸಿದ್ದಾಳೆ.
ಕು.ಅಶ್ವಿನಿ ಗುರುದಾಸ ಪೈ ಒಟ್ಟು ೩೬೦೦ ರಲ್ಲಿ ೩೪೦೬ಅಂಕ ಗಳಿಸಿ ತನ್ನ ಪ್ರತಿಭೆಯನ್ನು ಮೆರೆದಿದ್ದಾಳೆ. ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿನಿಗೆ ಸಿದ್ಥಾರ್ಥ ಎಜುಕೇಶನ್ ಟ್ರಸ್ಟ ಆಡಳಿತ ಮಂಡಳಿ,ಕಾಲೇಜಿನ ಪ್ರಾಚಾರ್ಯರು ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.