![](https://kannada.bhavanatv.com/wp-content/uploads/2020/03/vlcsnap-2020-03-11-18h27m20s177.png?v=1583931507)
ಕರ್ನಾಟಕ ರಾಜಕಾರಣದ ಮಸ್ಟರ್ಪೀಸ್ ಕನಕಪುರದ ಬಂಡೆ ಒಂಟಿ ಸಲಗ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ರವರು ಕೆಪಿಸಿಸಿ ಸಾರಥ್ಯ ವಹಿಸಿಕೊಂಡ ಹಿನ್ನಲೆಯಲ್ಲಿ
ಮಂಡ್ಯ ಕಿಕ್ಕೇರಿ ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಚೇತನ್( ಮಂದಾಕಿನಿ) ರವರ ಅಧ್ಯಕ್ಷತೆಯಲ್ಲಿ ಮತ್ತು ಕಾಂಗ್ರೆಸ್ ಪಕ್ಷದ ಯುವಕರ ಸಮ್ಮುಖದಲ್ಲಿ ರಾಜ್ಯ ಕಾಂಗ್ರೆಸ್ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.