![](https://kannada.bhavanatv.com/wp-content/uploads/2020/03/vlcsnap-2020-03-15-22h50m04s576.png?v=1584292828)
ರಾಜ್ಯದೆಲ್ಲಡೆ ಕರೋನಾ ಸೊಂಕಿನ ಮುನ್ನೆಚ್ಚರಿಕೆಯ ಕ್ರಮವಾಗಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲದೆ ಮುಖ್ಯಮಂತ್ರಿಗಳೆ ೧ ವಾರಗಳ ಕಾಲ ಮಾಲ್, ಚಿತ್ರಮಂದಿರ, ಸಭೆ ಸಮಾರಂಭ ರದ್ದು ಪಡಿಸಿದ್ದಾರೆ ಎಂದು ಮಾಹಿತಿ ನೀಡಲಾಗಿದೆ. ಅಲ್ಲದೆ ಮಕ್ಕಳ ಬಗ್ಗೆ ಜಾಗೃತಿ ವಹಿಸಿದ್ದು ೧ ರಿಂದ ೬ ನೇ ತರಗತಿ ಒಳಗಿನ ಎಲ್ಲರಿಗೂ ಪರಿಕ್ಷೆ ರದ್ದುಪಡಿಸಿ ರಜೆ ಘೊಷಿಸಲಾಗಿದೆ. ೭,೮ ಮತ್ತು ೯ ನೇ ತರಗತಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಪರಿಕ್ಷಾ ಸಿದ್ದತಾ ರಜೆ ನೀಡಲಾಗಿದ್ದು ಮಾರ್ಚ ೩೦ರ ನಂತರ ನೂತನ ವೇಳಾಪಟ್ಟಿ ಪ್ರಕಟಿಸಲಾಗುವುದು ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪಾಲಕರು ಗಮನಿಸಬೇಕು ಎಂದು ಶಿಕ್ಷಣ ಸಚೀವರು ಮಾಹಿತಿ ನೀಡಿದ್ದಾರೆ. ಎಸ್.ಎಸ್.ಎಲ್.ಸಿ ಪರಿಕ್ಷೆ ನಿಗದಿಯಂತೆ ನಡೆಯಲಿದೆ.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.