
ರಾಜ್ಯದೆಲ್ಲಡೆ ಕರೋನಾ ಸೊಂಕಿನ ಮುನ್ನೆಚ್ಚರಿಕೆಯ ಕ್ರಮವಾಗಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲದೆ ಮುಖ್ಯಮಂತ್ರಿಗಳೆ ೧ ವಾರಗಳ ಕಾಲ ಮಾಲ್, ಚಿತ್ರಮಂದಿರ, ಸಭೆ ಸಮಾರಂಭ ರದ್ದು ಪಡಿಸಿದ್ದಾರೆ ಎಂದು ಮಾಹಿತಿ ನೀಡಲಾಗಿದೆ. ಅಲ್ಲದೆ ಮಕ್ಕಳ ಬಗ್ಗೆ ಜಾಗೃತಿ ವಹಿಸಿದ್ದು ೧ ರಿಂದ ೬ ನೇ ತರಗತಿ ಒಳಗಿನ ಎಲ್ಲರಿಗೂ ಪರಿಕ್ಷೆ ರದ್ದುಪಡಿಸಿ ರಜೆ ಘೊಷಿಸಲಾಗಿದೆ. ೭,೮ ಮತ್ತು ೯ ನೇ ತರಗತಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಪರಿಕ್ಷಾ ಸಿದ್ದತಾ ರಜೆ ನೀಡಲಾಗಿದ್ದು ಮಾರ್ಚ ೩೦ರ ನಂತರ ನೂತನ ವೇಳಾಪಟ್ಟಿ ಪ್ರಕಟಿಸಲಾಗುವುದು ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪಾಲಕರು ಗಮನಿಸಬೇಕು ಎಂದು ಶಿಕ್ಷಣ ಸಚೀವರು ಮಾಹಿತಿ ನೀಡಿದ್ದಾರೆ. ಎಸ್.ಎಸ್.ಎಲ್.ಸಿ ಪರಿಕ್ಷೆ ನಿಗದಿಯಂತೆ ನಡೆಯಲಿದೆ.
More Stories
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಭಟ್ಕಳದ ದಿ ನ್ಯೂ ಇಂಗ್ಲೀಷ ಪಿ ಯು ಕಾಲೇಜು ಶೇಕಡಾ 99.25% ಫಲಿತಾಂಶವನ್ನು ದಾಖಲಿಸಿದೆ.
ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ದಿನಕರ ಶೆಟ್ಟಿ ನಾಮಪತ್ರ ಸಲ್ಲಿಕೆ.
ದಾಖಲೆಯಿಲ್ಲದೆ ಸಾಗಿಸುತಿದ್ದ 51.20 ಲಕ್ಷ ನಗದು ವಶ