ಹೊನ್ನಾವರ: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ೨೦೧೭ ನೇ ಸಾಲಿನ ಎಂ.ಎಸ್ಸಿ. ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಹೊನ್ನಾವರದ ದೀಕ್ಷಾ ಗೋಕುಲ ಶಾನಭಾಗ್ ಗಣಿತ ವಿಷಯದಲ್ಲಿ ೧೦ ನೇ ರ್ಯಾಂಕ್ ಪಡೆದಿದ್ದಾಳೆ.
ಇವಳು ಪಟ್ಟಣದ ಗೋಕುಲ ಶಾನಭಾಗ್ ಮತ್ತು ರಾಧಿಕಾ ಶಾನಭಾಗ್ ದಂಪತಿಗಳ ಪುತ್ರಿ. ದೀಕ್ಷಾಳ ಸಾಧನೆಗೆ ಸ್ಥಳೀಯರು ಅಭಿನಂದಿಸಿದ್ದಾರೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.