
ಹೊನ್ನಾವರ: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ೨೦೧೭ ನೇ ಸಾಲಿನ ಎಂ.ಎಸ್ಸಿ. ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಹೊನ್ನಾವರದ ದೀಕ್ಷಾ ಗೋಕುಲ ಶಾನಭಾಗ್ ಗಣಿತ ವಿಷಯದಲ್ಲಿ ೧೦ ನೇ ರ್ಯಾಂಕ್ ಪಡೆದಿದ್ದಾಳೆ.
ಇವಳು ಪಟ್ಟಣದ ಗೋಕುಲ ಶಾನಭಾಗ್ ಮತ್ತು ರಾಧಿಕಾ ಶಾನಭಾಗ್ ದಂಪತಿಗಳ ಪುತ್ರಿ. ದೀಕ್ಷಾಳ ಸಾಧನೆಗೆ ಸ್ಥಳೀಯರು ಅಭಿನಂದಿಸಿದ್ದಾರೆ.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ