
ಕೃಷ್ಣರಾಜಪೇಟೆ ತಾಲ್ಲೂಕಿನ ಆನೆಗೊಳ ಗ್ರಾಮದ ಶ್ರೀಮತಿ ಲಾವಣ್ಯ ಮಂಜುನಾಥ್ ರವರ ಪುತ್ರ ಹಾಗೂ ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಅದ್ಯಕ್ಷರಾದ ಬಿ ಎಂ ಕಿರಣ್ ರವರು ತಮ್ಮದೇ ಆದ ಸಮಾಜ ಸೇವೆಯಲ್ಲಿ ದಿನದಿಂದ ದಿನಕ್ಕೆ ವಿಬಿನ್ನ ಕೆಲಸಗಳನ್ನು ಮಾಡುತ್ತಾ ಬಡವರ ಮನೆ ಮಗನಾಗಿದ್ದಾರೆ.
ಒಂದು ತಿಂಗಳ ಇಂದೆ ಆನೆಗೊಳ ಗ್ರಾಮದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಭಿರವನ್ನು ಆಯೋಜನೆ ಮಾಡಿ ಕಣ್ಣು ಕಾಣದ ಸುಮಾರು 20 ವೃದ್ದರಿಗೆ ಶಸ್ತ್ರ ಚಿಕಿತ್ಸೆ ನೀಡಿಸಿದರು ಅಲ್ಲದೆ 150ಕ್ಕೂ ಹೆಚ್ಚು ಸಾರ್ವಜನಿಕರಿಗೆ ಉಚಿತ ಕನ್ನಡಕ ವಿತರಣೆ ಮಾಡಿ ಬಡವರಪಾಲಿಗೆ ಬೆಳಕಾದರು..
ಅಲ್ಲದೆ ಉಳ್ಳವರು ತಮ್ಮನ್ನು ಅಭಿವೃದ್ಧಿ ಮಾಡಿಕೊಳ್ಳುವುದರಲ್ಲಿ ಹೋರಾಟ ಮಾಡುತ್ತಿದ್ದಾರೆ ಆದರೆ ಇಲ್ಲಿಯ ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಅದ್ಯಕ್ಷ ಬಿ ಎಂ ಕಿರಣ್ ರವರು ಸಮಾಜ ಸೇವೆಗೆ ಹಾಗೂ ಸಮಾಜದ ಕುಂದು ಕೊರತೆಯನ್ನು ನೀಗಿಸಲು ಕಛೇರಿ ತೆರೆಯಲು ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ..
ಅಲ್ಲದೆ ಸುಮಾರು ಆರು ಬಡವರಿಗೆ ಹೃದಯ ಶಸ್ತ್ರ ಚಿಕಿತ್ಸೆ, ಹಾಗೂ ಹೊಟ್ಟೆಯ ಹುಣ್ಣಿನ ಶಸ್ತ್ರ ಚಿಕಿತ್ಸೆ, ಗರ್ಭಕೋಶದ ಶಸ್ತ್ರ ಚಿಕಿತ್ಸೆ, ಸೇರಿದಂತೆ ಅಲವು ಶಸ್ತ್ರ ಚಿಕಿತ್ಸೆಯನ್ನು ತಮ್ಮ ಸ್ವಂತ ಹಣ ಕರ್ಚು ಮಾಡಿ ಬಡವರ ಪಾಲಿನ ಬಂದು ಹಾಗೂ ಮನೆಯ ಮಗನಾಗಿ ಸಮಾಜ ಸೇವೆಯಲ್ಲಿ ತಮ್ಮ ಶ್ರೇಯಸ್ಸು ಕಾಣುತ್ತಿದ್ದಾರೆ..
ಬಿ.ಎಂ ಕಿರಣ್ ರವರು ಮೂಲತ ಬೆಂಗಳೂರಿನಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರನಾಗಿ ಕೆಲಸ ಮಾಡಿಕೊಂಡು ಉತ್ನತ ಮಟ್ಟಕ್ಕೆ ಬೆಳದು ಬಂದಿದ್ದು ಸಾರ್ವಜನಿಕರ ಮೇಲೆ ಇರುವ ಅಪಾರವಾದ ಪ್ರೀತಿ ವಿಶ್ವಾಸ ಮಂದೆ ಚುನಾವಣೆಯಲ್ಲಿ ಸ್ಪರ್ಧಿಸ ಜನರ ಸೇವೇ ಮಾಡಬೇಕು ಎಂಬುದು ಸ್ಥಳಿಯ ಜನರ ಒತ್ತಾಯವು ಕೇಳಿ ಬರುತ್ತಿದೆ..
ತಾಯಿ ಲಾವಣ್ಯ, ಮತ್ತು ತಂದೆ ಮಂಜುನಾಥ್ ರವರು ತಮ್ಮ ಗೌತಮ್ಮ ರವರು ಬಿ ಎಂ ಕಿರಣ್ ಮಾಡುತ್ತಿರು ಸಾಮಾಜಿಕ ಕಾರ್ಯಗಳಿಗೆ ಬೆನ್ನಲುಬವಾಗಿ ನಿಂತಿದ್ದಾರೆ..
ಇಂತಹ ಸಮಾಜ ಸೇವಕರಾದ ಬಿ.ಎಂ ಕಿರಣ್ ರವರ ಕೈ ಬಲ ಪಡಿಸಿ ಇನ್ನು ಹೆಚ್ಚಿನ ಶಕ್ತಿಯನ್ನು ದೇವರು ನೀಡಬೇಕು ಎಂದು ಸ್ಥಳಿಯ ವ್ಯೆಕ್ತಿಗಳ ಮಾತಾಗಿದೆ..
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು