
ಖಾಸಗಿ ಬಸ್ ನಿಲ್ದಾಣದಲ್ಲಿ ಕಾನೂನು ಬಹಿರಂಗವಾಗಿ ಚಿಕನ್ ಮಟನ್ ಅಂಗಡಿಗಳ ಮುಂದೆ ಹಾಕಿದ್ದ ಚಪ್ಪರಗಳನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸಲಾಯಿತು…ಕೊರೋನಾ ವದಂತಿಯ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲಾ ೨೩ ವಾರ್ಡುಗಳಲ್ಲಿಯೂ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು ಚಿಕನ್ ಮತ್ತು ಮಟನ್ ಮಾರಾಟವನ್ನು ನಿಷೇಧಿಸಿದ್ದು ಮಾಂಸದAಗಡಿಗಳ ಬಾಗಿಲು ಮುಚ್ಚಿಸಲಾಗಿದೆ ಎಂದು ಸತೀಶ್ ಕುಮಾರ್ ವಿವರಿಸಿದರು….ಸಾರ್ವಜನಿಕರು ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ಪುರಸಭೆಯ ಆಡಳಿತ ಮಂಡಳಿಯೊAದಿಗೆ ಸಹಕರಿಸುವ ಮೂಲಕ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸತೀಶ್ ಕುಮಾರ್ ಮನವಿ ಮಾಡಿದರು….
More Stories
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.
ಭಟ್ಕಳದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್ ,