
ಖಾಸಗಿ ಬಸ್ ನಿಲ್ದಾಣದಲ್ಲಿ ಕಾನೂನು ಬಹಿರಂಗವಾಗಿ ಚಿಕನ್ ಮಟನ್ ಅಂಗಡಿಗಳ ಮುಂದೆ ಹಾಕಿದ್ದ ಚಪ್ಪರಗಳನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸಲಾಯಿತು…ಕೊರೋನಾ ವದಂತಿಯ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲಾ ೨೩ ವಾರ್ಡುಗಳಲ್ಲಿಯೂ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು ಚಿಕನ್ ಮತ್ತು ಮಟನ್ ಮಾರಾಟವನ್ನು ನಿಷೇಧಿಸಿದ್ದು ಮಾಂಸದAಗಡಿಗಳ ಬಾಗಿಲು ಮುಚ್ಚಿಸಲಾಗಿದೆ ಎಂದು ಸತೀಶ್ ಕುಮಾರ್ ವಿವರಿಸಿದರು….ಸಾರ್ವಜನಿಕರು ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ಪುರಸಭೆಯ ಆಡಳಿತ ಮಂಡಳಿಯೊAದಿಗೆ ಸಹಕರಿಸುವ ಮೂಲಕ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸತೀಶ್ ಕುಮಾರ್ ಮನವಿ ಮಾಡಿದರು….
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.