
ಖಾಸಗಿ ಬಸ್ ನಿಲ್ದಾಣದಲ್ಲಿ ಕಾನೂನು ಬಹಿರಂಗವಾಗಿ ಚಿಕನ್ ಮಟನ್ ಅಂಗಡಿಗಳ ಮುಂದೆ ಹಾಕಿದ್ದ ಚಪ್ಪರಗಳನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸಲಾಯಿತು…ಕೊರೋನಾ ವದಂತಿಯ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲಾ ೨೩ ವಾರ್ಡುಗಳಲ್ಲಿಯೂ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು ಚಿಕನ್ ಮತ್ತು ಮಟನ್ ಮಾರಾಟವನ್ನು ನಿಷೇಧಿಸಿದ್ದು ಮಾಂಸದAಗಡಿಗಳ ಬಾಗಿಲು ಮುಚ್ಚಿಸಲಾಗಿದೆ ಎಂದು ಸತೀಶ್ ಕುಮಾರ್ ವಿವರಿಸಿದರು….ಸಾರ್ವಜನಿಕರು ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ಪುರಸಭೆಯ ಆಡಳಿತ ಮಂಡಳಿಯೊAದಿಗೆ ಸಹಕರಿಸುವ ಮೂಲಕ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸತೀಶ್ ಕುಮಾರ್ ಮನವಿ ಮಾಡಿದರು….
More Stories
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಭಟ್ಕಳದ ದಿ ನ್ಯೂ ಇಂಗ್ಲೀಷ ಪಿ ಯು ಕಾಲೇಜು ಶೇಕಡಾ 99.25% ಫಲಿತಾಂಶವನ್ನು ದಾಖಲಿಸಿದೆ.
ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ದಿನಕರ ಶೆಟ್ಟಿ ನಾಮಪತ್ರ ಸಲ್ಲಿಕೆ.
ದಾಖಲೆಯಿಲ್ಲದೆ ಸಾಗಿಸುತಿದ್ದ 51.20 ಲಕ್ಷ ನಗದು ವಶ