
೨೦೧೮-೧೯ ನೇ ಸಾಲಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ನಡೆಸಿರುವ ಬಿ.ಕಾಂ. ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ.ಪಿ.ಇ.ಸೊಸೈಟಿಯ ಎಸ್.ಡಿ.ಎಮ್. ಮಹಾವಿದ್ಯಾಲಯದ ಕು. ವೈಷ್ಣವಿ ರಾಘವ ಬಾಳೇರಿ, ಇವರು ಶೇ. ೯೫.೪೬ ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ ೯ನೇ ರ್ಯಾಂಕ್ನ್ನು ಹಾಗೂ ಕು. ಎಮ್.ವಿ. ಪ್ರಜ್ಞಾ ಇವರು ಶೇ.೯೫.೩೦ ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ ೧೦ನೇ ರ್ಯಾಂಕ್ನ್ನು ಪಡೆದಿರುತ್ತಾರೆ.
ನಮ್ಮ ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ಇವರಿಗೆ ಆಡಳಿತ ಮಂಡಳಿ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಸಮಸ್ತ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆಗಳು.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.