
೨೦೧೮-೧೯ ನೇ ಸಾಲಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ನಡೆಸಿರುವ ಬಿ.ಕಾಂ. ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ.ಪಿ.ಇ.ಸೊಸೈಟಿಯ ಎಸ್.ಡಿ.ಎಮ್. ಮಹಾವಿದ್ಯಾಲಯದ ಕು. ವೈಷ್ಣವಿ ರಾಘವ ಬಾಳೇರಿ, ಇವರು ಶೇ. ೯೫.೪೬ ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ ೯ನೇ ರ್ಯಾಂಕ್ನ್ನು ಹಾಗೂ ಕು. ಎಮ್.ವಿ. ಪ್ರಜ್ಞಾ ಇವರು ಶೇ.೯೫.೩೦ ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ ೧೦ನೇ ರ್ಯಾಂಕ್ನ್ನು ಪಡೆದಿರುತ್ತಾರೆ.
ನಮ್ಮ ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ಇವರಿಗೆ ಆಡಳಿತ ಮಂಡಳಿ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಸಮಸ್ತ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆಗಳು.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ