
ಸ್ಯಾನಿಟೈಸರ್ ನಲ್ಲಿ ಕೈತೊಳೆಯುವ ಅಭಿಯಾನಕ್ಕೆ ತಹಶೀಲ್ದಾರ್ ಎಂ.ಶಿವಮೂರ್ತಿ, ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲ ಡಿ.ಬಿ.ಸತ್ಯ ಚಾಲನೆ ನೀಡಿದರು…
ಕೊರೋನಾ ತಡೆಗೆ ಸಾರ್ವಜನಿಕರು ಹಾಗೂ ಯುವಜನರ ಸಹಕಾರವು ಅತ್ಯಗತ್ಯವಾಗಿ ಬೇಕಾಗಿದೆ. ಮಾಸ್ಕ್ ಗಳನ್ನು ಧರಿಸಿ, ಸ್ಯಾನಿಟೈಸರ್ ಬಳಸಿ ಕೈತೊಳೆಯುವ ಮೂಲಕ ಕೊರೋನಾ ವೈರಾಣು ಹರಡುವುದನ್ನು ತಡೆದು ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ತಹಶೀಲ್ದಾರ್ ಎಂ.ಶಿವಮೂರ್ತಿ ಮತ್ತು ಪ್ರಾಂಶುಪಾಲ ಡಿ.ಬಿ.ಸತ್ಯ ಮನವಿ ಮಾಡಿದರು….
More Stories
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಭಟ್ಕಳದ ದಿ ನ್ಯೂ ಇಂಗ್ಲೀಷ ಪಿ ಯು ಕಾಲೇಜು ಶೇಕಡಾ 99.25% ಫಲಿತಾಂಶವನ್ನು ದಾಖಲಿಸಿದೆ.
ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ದಿನಕರ ಶೆಟ್ಟಿ ನಾಮಪತ್ರ ಸಲ್ಲಿಕೆ.
ದಾಖಲೆಯಿಲ್ಲದೆ ಸಾಗಿಸುತಿದ್ದ 51.20 ಲಕ್ಷ ನಗದು ವಶ