
ಹೋಟೆಲ್, ಬೀದಿ ಬದಿ ವ್ಯಾಪಾರ, ಆಟೋ, ಬಸ್ಗಳು ಬಂದ, ನಗರದ ಎಲ್ಲ ಅಂಗಡಿ ಮುಗ್ಗಟುಗಳ ಬಂದ ಮಾಡಿ ಬೆಂಬಲ ಸೂಚಿಸಿದ್ದರು. ಆಟೋಗಳು ರಸ್ತೆಗಿಳಿಯದೆ ಬೆಂಬಲ ಸೂಚಿಸಿದ್ದವು, ಸರಕಾರಿ ಬಸಗಳು ಸಂಪೂರ್ಣ ಬಂದ ಆದಿದ್ದವು, ಬೀದಿ ಬದಿ ವ್ಯಾಪರಸ್ಥರಿಂದಲೂ ಬಂದ್ಗೆ ಬೆಂಬಲ ವ್ಯಕ್ತವಾಗಿತ್ತು. ಪೆಟ್ರೋಲ್ ಬಂಕ್ ಓಪನ್, ಮೆಡಿಕಲ್ ಶಾಪ್, ಆಸ್ಪತ್ರೆ ಎಂದಿನAತೆ ಆರಂಭವಾಗಿದ್ದವು.
ಪ್ರಧಾನಿ ಮನವಿಗೆ ಜನರು ಸಂಪೂರ್ಣ ಸ್ಪಂದಿಸಿದ್ದಾರೆ, ಜನತಾ ಕರ್ಫ್ಯೂ ಹಿನ್ನೆಲೆ ನಗರಸಭೆಯಿಂದ ಕಟ್ಟು ನಿಟ್ಟಿನ ಕ್ರಮ ತೆಗೆದು ಕೊಳ್ಳಲಾಗಿತ್ತು, ಸಂತೆ, ತರಕಾರಿ ಮಾರುಕಟ್ಟೆ ಕೂಡ ಬಂದ ಆಗಿದ್ದವು, ಸರಕಾರಿ ಆಸ್ಪತ್ರೆಯಲ್ಲಿ ಹೊರರೋಗಿ ವಿಭಾಗ ಬಂದ ಮಾಡಲಾಗಿತ್ತು, ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಆಗಿದ್ದವು.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ