![](https://kannada.bhavanatv.com/wp-content/uploads/2020/03/vlcsnap-2020-03-23-16h11m24s080.png?v=1584960214)
ಹೋಟೆಲ್, ಬೀದಿ ಬದಿ ವ್ಯಾಪಾರ, ಆಟೋ, ಬಸ್ಗಳು ಬಂದ, ನಗರದ ಎಲ್ಲ ಅಂಗಡಿ ಮುಗ್ಗಟುಗಳ ಬಂದ ಮಾಡಿ ಬೆಂಬಲ ಸೂಚಿಸಿದ್ದರು. ಆಟೋಗಳು ರಸ್ತೆಗಿಳಿಯದೆ ಬೆಂಬಲ ಸೂಚಿಸಿದ್ದವು, ಸರಕಾರಿ ಬಸಗಳು ಸಂಪೂರ್ಣ ಬಂದ ಆದಿದ್ದವು, ಬೀದಿ ಬದಿ ವ್ಯಾಪರಸ್ಥರಿಂದಲೂ ಬಂದ್ಗೆ ಬೆಂಬಲ ವ್ಯಕ್ತವಾಗಿತ್ತು. ಪೆಟ್ರೋಲ್ ಬಂಕ್ ಓಪನ್, ಮೆಡಿಕಲ್ ಶಾಪ್, ಆಸ್ಪತ್ರೆ ಎಂದಿನAತೆ ಆರಂಭವಾಗಿದ್ದವು.
ಪ್ರಧಾನಿ ಮನವಿಗೆ ಜನರು ಸಂಪೂರ್ಣ ಸ್ಪಂದಿಸಿದ್ದಾರೆ, ಜನತಾ ಕರ್ಫ್ಯೂ ಹಿನ್ನೆಲೆ ನಗರಸಭೆಯಿಂದ ಕಟ್ಟು ನಿಟ್ಟಿನ ಕ್ರಮ ತೆಗೆದು ಕೊಳ್ಳಲಾಗಿತ್ತು, ಸಂತೆ, ತರಕಾರಿ ಮಾರುಕಟ್ಟೆ ಕೂಡ ಬಂದ ಆಗಿದ್ದವು, ಸರಕಾರಿ ಆಸ್ಪತ್ರೆಯಲ್ಲಿ ಹೊರರೋಗಿ ವಿಭಾಗ ಬಂದ ಮಾಡಲಾಗಿತ್ತು, ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಆಗಿದ್ದವು.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.