
ಕುಮಟಾ ಪಟ್ಟಣ ಸಂಪೂರ್ಣವಾಗಿ ಬಂದ್ ಆಗಿದ್ದ ಹಿನ್ನೆಲೆ ಸಾವ್ಜನಿಕರು ಸರಕಾರಿ ಆಸ್ಪತ್ರೆಗೂ ಬರದೆ ಕರ್ಫ್ಯೂನಲ್ಲಿ ಭಾಗಿಯಾಗಿದ್ದಾರೆ, ಕುಮಟಾದ ಸರಕಾರಿ ಆಸ್ಪತ್ರೆಯಲ್ಲಿ ಕೊರೊನ ಮುಂಜಾಗ್ರತ ಕ್ರಮವಾಗಿ ಉತ್ತಮ ರೀತಿಯಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ಹಾಊ ವೈದ್ಯರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆಯ ಒಳಗಡೆ ಹಾಗೂ ಹೊರಗೆ ಬರುವಾಗ ಸೆನಿಟೈಸರ್ ಉಪಯೋಗಿಸಲು ಆಸ್ಪತ್ರೆಯ ಮುಖ್ಯದ್ವಾರದಲ್ಲಿಯೇ ಅಳವಡಿಸಲಾಗಿತ್ತು ಅಲ್ಲದೇ ಸಾರ್ವಜನಿಕರಿಗೆ ಆಸ್ಪತ್ರೆಯ ಯಾವುದೇ ಪೀಟೋಪಕರಣ ಅಥವಾ ಯಾವುದೇ ವಸ್ತುಗಳನ್ನು ಮುಟ್ಟದೆ ಇರಲು ಸಹ ಸೂಚಿಸಲಾಗಿತ್ತು, ಈ ಬಗ್ಗೆ ಆಸ್ಪತ್ರೆಯ ಮುಖ್ಯಾಧಿಕಾರಿಗಳಾದ ಡಾ|| ಶ್ರೀನಿವಾಸ ಮಾಧ್ಯಮದವರೊಂದಿಗೆ ಮಾತನಾಡಿ ಸಾರ್ವಜನಿಕರಿಗೆ ಮುಂಜಗ್ರತೆಯ ಬಗ್ಗೆ ವಿವಿರ ನೀಡಿದರು.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ