
ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದನಗರ ಧರ್ಮಸ್ಥಳದಲ್ಲಿ ೬೦ನೇ ವರ್ಷದ ರಾಮತಾರಕ ಮಂತ್ರ ಸಪ್ತಾಹ ಹಾಗೂ ಮಹಾರಥೊತ್ಸವ ಇದೇ ಮಾರ್ಚ ೨೬ ರಿಂದ ಏಪ್ರೀಲ್ ೨ ರವರೆಗೆ ಹಮ್ಮಿಕೊಳ್ಳಲಾಗಿತ್ತು. ಎಲ್ಲಡೆ ಕರೋನಾ ವೈರಸ್ ನಿಂದ ಜನತೆ ತತ್ತರಿಸುತ್ತಿದ್ದಾರೆ. ಜನತೆಗೆ ಆರೊಗ್ಯ ಹಾಗೂ ದೇಶದ ಕಾನೂನು ಭಗವಂತನ ಪೂಜೆಯಷ್ಟೆ ಸಮಾನ. ಆದ್ದರಿಂದ ಲೋಕಕಲ್ಯಾಣರ್ಥವಾಗಿ ಈ ಎಲ್ಲಾ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ತಿಳಿಸಿದ್ದಾರೆ.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.