
ಕಾರವಾರ:- ಹೆಚ್ಚುತ್ತಿರುವ ಕರೋನಾ ಆತಂಕ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ನಾಳೆಯಿಂದ ಐದು ದಿನಗಳ ಕಾಲ 144 ಜಾರಿ ಮಾಡಿರುವುದಾಗಿ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಹೇಳಿದರು.ಇಂದು ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿ ನಡೆಸಿದ ಅವರು ಭಟ್ಕಳ ಉಪ ವಿಭಾಗದಲ್ಲಿ ವಿದೇಶದಿಂದ ಬರುವವರ ಸಂಖ್ಯೆ ಶೇಕಡ 40% ಇರುವುದರಿಂದಾಗಿ ಭಟ್ಕಳ ಉಪ ವಿಭಾಗವನ್ನು ಲಾಕ್ ಡೌನ್ ಗೆ ಆದೇಶಿಸಿರುವುದಾಗಿ ಉತ್ತರ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು