
ಕಾರವಾರ:- ಹೆಚ್ಚುತ್ತಿರುವ ಕರೋನಾ ಆತಂಕ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ನಾಳೆಯಿಂದ ಐದು ದಿನಗಳ ಕಾಲ 144 ಜಾರಿ ಮಾಡಿರುವುದಾಗಿ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಹೇಳಿದರು.ಇಂದು ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿ ನಡೆಸಿದ ಅವರು ಭಟ್ಕಳ ಉಪ ವಿಭಾಗದಲ್ಲಿ ವಿದೇಶದಿಂದ ಬರುವವರ ಸಂಖ್ಯೆ ಶೇಕಡ 40% ಇರುವುದರಿಂದಾಗಿ ಭಟ್ಕಳ ಉಪ ವಿಭಾಗವನ್ನು ಲಾಕ್ ಡೌನ್ ಗೆ ಆದೇಶಿಸಿರುವುದಾಗಿ ಉತ್ತರ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ