
ಇಂಡಿ. ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕರೆಯಂತೆ ಇಡಿ ದೇಶದಲ್ಲಿ ಭಾರಿ ಬೆಂಬಲ ವ್ಯಕ್ತವಾಗಿದ್ದು ವಿಜಯಪೂರ ಜಿಲ್ಲೆಯ ಇಂಡಿ ಪಟ್ಟಣ ಸೇರಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿಯೂ ಸಂಪೂರ್ಣ ಸ್ಥಬ್ಧವಾಗಿದೆ.
ಜಿಲ್ಲೆಯ ಜನರು ಜಾತಿ ಮತ ಪಕ್ಷಬೇದವಿಲ್ಲದೆ ಮನೆ ಬಾಗಿಲು ಕೂಡಾ ತೆರೆಯದೆ ಮನೆಯಲ್ಲಿದ್ದು ವ್ಯಾಪಕ ಬೆಂಬಲ ನೀಡುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದ್ದಾರೆ ಇನ್ನೂ ಇಂಡಿ ಪಟ್ಟಣದ ಬಸ್ಸ ನಿಲ್ದಾಣ. ರೈಲು ನಿಲ್ದಾಣ ಸಂಪೂರ್ಣ ಖಾಲಿ ಖಾಲಿ ಇಂಡಿ ಪಟ್ಟಣದಲ್ಲಿ ಯಾವೂದೇ ಅಂಗಡಿ ಮುಂಗಟ್ಟುಗಳು ತೆರೆಯದೆ ಇರುವ ಹಿನ್ನಲೆಯಲ್ಲಿ ಪಟ್ಟಣದ ಪ್ರಮುಖ ರಸ್ತೆಗಳು ಬಿಕೊ ಎನ್ನುತ್ತಿದ್ದು ಇಂಡಿ ಸಂಪೂರ್ಣ ಸ್ಥಬ್ಧವಾಗಿದೆ.
More Stories
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಭಟ್ಕಳದ ದಿ ನ್ಯೂ ಇಂಗ್ಲೀಷ ಪಿ ಯು ಕಾಲೇಜು ಶೇಕಡಾ 99.25% ಫಲಿತಾಂಶವನ್ನು ದಾಖಲಿಸಿದೆ.
ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ದಿನಕರ ಶೆಟ್ಟಿ ನಾಮಪತ್ರ ಸಲ್ಲಿಕೆ.
ದಾಖಲೆಯಿಲ್ಲದೆ ಸಾಗಿಸುತಿದ್ದ 51.20 ಲಕ್ಷ ನಗದು ವಶ