
ಜಿಲ್ಲೆಗೂ ಕಾಲಿಟ್ಟ ಕೊರೊನಾ ಸೊಂಕು ಎಲ್ಲಡೆ ಕಟ್ಟೆಚ್ಚರ ವಹಿಸುವಂತೆ ಆದೇಶ
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನ ವೈರೆಸ್ ಪತ್ತೆಯಾಗಿರುವುದನ್ನು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ವೈರೆಸ್ ಕಾಲಿಟ್ಟಿದ್ದು ನಿಯಂತ್ರಣಕ್ಕಾಗಿ ಅಧಿಕಾರಿಗಳು ಶ್ರಮಿಸುತ್ತಿದ್ದು ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ.
ಜಿಲ್ಲೆಯ ಭಟ್ಕಳ ತಾಲೂಕಿನವರಾಗಿದ್ದು
ಇಬ್ಬರು ಕಳೆದ ತಿಂಗಳು ದುಬೈ ನಿಂದ ಮಂಗಳೂರಿಗೆ ಹಾಗೂ ಇನ್ನೋರ್ವ ಮುಂಬೈ ಮೂಲಕ ಭಟ್ಕಳಕ್ಕೆ ಆಗಮಿಸಿದ್ದರು. ಇಬ್ಬರಲ್ಲಿ ದೃಡಪಟ್ಟ ಕುರಿತು ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಸುದ್ದಿಗೋಷ್ಠಿಮೂಲಕ ಮಾಹಿತಿ ನೀಡಿದ್ದಾರೆ.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.